Headlines
Gruhalakshmi Payment Release

Gruhalakshmi Payment Release: ಗೃಹಲಕ್ಷ್ಮಿ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಈ ದಿನಾಂಕದಿಂದ ಬಿಡುಗಡೆ, ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಸಾಕಷ್ಟು ಪ್ರಾಮುಖ್ಯತೆ ಪಡೆದ ಹಾಗೂ ಜನಪ್ರಿಯ ಯೋಜನೆಯಾಗಿದೆ ಮತ್ತು ಈ ಯೋಜನೆ ಜಾರಿಗೆ ಬಂದ ನಮ್ಮ ಕರ್ನಾಟಕದಲ್ಲಿ ಎರಡು ವರ್ಷಗಳ ಪೂರೈಸುವ ಹಂತದಲ್ಲಿ ಇದೆ ಹಾಗಾಗಿ ಇನ್ನು ಮಹಿಳೆಯರಿಗೆ ಮೂರು ತಿಂಗಳ ಬಾಕಿ ಇರುವಂತಹ ಹಣ ಯಾವಾಗ ಜಮಾ ಆಗುತ್ತದೆ ಎಂದು ಮಹಿಳೆಯರು ಕಾತುರದಿಂದ ಎದುರು ನೋಡುತ್ತಿದ್ದಾರೆ ಆದರೆ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಾಗೂ ಕಾಂಗ್ರೆಸ್ನ ವಿವಿಧ ಸಚಿವರು ಮತ್ತು ನಾಯಕರು ಒಂದೊಂದು ಹೇಳಿಕೆಯನ್ನು ಬಿಡುಗಡೆ ಮಾಡುತ್ತಿದ್ದಾರೆ…

Read More
ಸಿಎಂ ಬದಲಾವಣೆ

ಸಿಎಂ ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ “ರಹಸ್ಯ ಒಪ್ಪಂದ”: ಡಿಕೆಶಿ ಸ್ಫೋಟಕ ಹೇಳಿಕೆ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಚರ್ಚೆ: ಡಿ.ಕೆ. ಶಿವಕುಮಾರ್‌ರ “ರಹಸ್ಯ ಒಪ್ಪಂದ” ಹೇಳಿಕೆಯಿಂದ ರಾಜಕೀಯ ತಾಪ ಏರಿಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರೈಸಿದ ನಂತರ ಮುಖ್ಯಮಂತ್ರಿ ಹುದ್ದೆಯ ಸುತ್ತಲೂ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನೀಡಿದ ಇತ್ತೀಚಿನ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಬಾಂಬ್ ಸಿಡಿದಂತೆ ಪರಿಣಮಿಸಿದೆ. “ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ನಾನು ಸಾರ್ವಜನಿಕವಾಗಿ ಮಾತನಾಡಲು ಬಯಸುವುದಿಲ್ಲ. ಇದು ಪಕ್ಷದಲ್ಲಿ ನಾಲ್ಕರಿಂದ ಐದು ಜನರ…

Read More
Karnataka Weather

Karnataka Weather: ವಾಯುಭಾರ ಕುಸಿತ – ಶೀತಗಾಳಿ ನಡುವೆಯೂ ಬೆಂಗಳೂರು ಸೇರಿ ರಾಜ್ಯದ ಹಲವೆಡೆ 2-3 ದಿನ ಭಾರೀ ಮಳೆ ಮುನ್ಸೂಚನೆ | ಹವಾಮಾನ

Karnataka Weather  – ಕರ್ನಾಟಕದಲ್ಲಿ ಶೀತಗಾಳಿ ನಡುವೆಯೂ ಮಳೆಯ ಆರ್ಭಟ: ಮುಂದಿನ 3 ದಿನಗಳ ಹವಾಮಾನ ಮುನ್ಸೂಚನೆ ಕರ್ನಾಟಕದಲ್ಲಿ ಶೀತಗಾಳಿ ಜೋರಾಗಿ ಆರಂಭವಾಗಿದ್ದು, ಬೆಳಗ್ಗೆ-ಸಂಜೆ ಮಂಜು ಕವಿದ ವಾತಾವರಣ, ಚಳಿಯ ಗಾಳಿ ಮತ್ತು ರಾತ್ರಿಯಲ್ಲಿ ತಾಪಮಾನ ಕುಸಿತ ಎಲ್ಲವೂ ಚಳಿಗಾಲದ ಆಗಮನಕ್ಕೆ ಸಾಕ್ಷಿಯಾಗಿವೆ. ಆದರೆ ಈ ಶೀತಲ ವಾತಾವರಣದ ನಡುವೆಯೇ ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 2-3 ದಿನಗಳ ಕಾಲ ಗುಡುಗು-ಸಿಡಿಲು ಸಹಿತ ಭಾರೀ ಮಳೆಯ ಸಾಧ್ಯತೆಯಿದೆ ಎಂದು ಭಾರತೀಯ…

Read More
ಹೊಸ ರೇಷನ್ ಕಾರ್ಡ್

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ, ಈ ದಾಖಲೆ ಇದ್ದರೆ ಒಂದೇ ತಿಂಗಳಿಗೆ ಹೊಸ ರೇಷನ್ ಕಾರ್ಡ್ ಸಿಗುತ್ತೆ, ಇಲ್ಲಿದೆ ನೋಡಿ ವಿವರ

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ, ಈ ದಾಖಲೆ ಇದ್ದರೆ ಒಂದೇ ತಿಂಗಳಿಗೆ ಹೊಸ ರೇಷನ್ ಕಾರ್ಡ್ ಸಿಗುತ್ತೆ, ಇಲ್ಲಿದೆ ನೋಡಿ ವಿವರ  ನಮಸ್ಕಾರ ಸ್ನೇಹಿತರೆ ಇವತ್ತಿನ ದಿನ ಹೊಸ ರೇಷನ್ ಕಾರ್ಡ್ ಅಥವಾ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಈ ಒಂದು ದಾಖಲಾತಿ ನಿಮ್ಮ ಹತ್ತಿರ ಇದ್ದರೆ ಕೇವಲ ಒಂದು ತಿಂಗಳ ಒಳಗಡೆ ನೀವು ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ನಾವು…

Read More
federal bank recruitment 2025

ಫೆಡರಲ್ ಬ್ಯಾಂಕ್ ಹೊಸ ನೇಮಕಾತಿ, ₹45,00/- ವರೆಗೆ ಸಂಬಳ ಬೇಗ ಅರ್ಜಿ ಸಲ್ಲಿಸಿ | federal bank recruitment 2025

federal bank recruitment 2025:ಫೆಡರಲ್ ಬ್ಯಾಂಕ್ ಹೊಸ ನೇಮಕಾತಿ, ₹45,00/- ವರೆಗೆ ಸಂಬಳ ಬೇಗ ಅರ್ಜಿ ಸಲ್ಲಿಸಿ  ನಮಸ್ಕಾರ ಸ್ನೇಹಿತರೆ ಫೆಡರಲ್ ಬ್ಯಾಂಕ್ ಅಸೋಸಿಯೇಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಫೆಡರಲ್ ಬ್ಯಾಂಕ್ ಹೊಸ ನೇಮಕಾತಿ ಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಿಮಗೆ ಬ್ಯಾಂಕಿನಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದರೆ ಈ ಒಂದು ಅವಕಾಶ ಬಳಸಿಕೊಳ್ಳಿ ಏಕೆಂದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಪದವಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ…

Read More
Jio New Recharge Plan

Jio New Recharge Plan: ಜಿಯೋ ಗ್ರಾಹಕರಿಗೆ ಪ್ರತಿ ದಿನ 2 GB ಡೇಟಾ & ಅನ್ಲಿಮಿಟೆಡ್ ಕರೆಗಳು ನೀಡುವ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ

Jio New Recharge Plan: ಜಿಯೋ ಗ್ರಾಹಕರಿಗೆ ಪ್ರತಿ ದಿನ 2 GB ಡೇಟಾ & ಅನ್ಲಿಮಿಟೆಡ್ ಕರೆಗಳು (calls) ನೀಡುವ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ನಮಸ್ಕಾರ ಸ್ನೇಹಿತರೆ ನೀವು ಜಿಯೋ ಗ್ರಾಹಕರಾಗಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್, ಮುಕೇಶ್ ಅಂಬಾನಿ ಒಡೆತನದಲ್ಲಿರುವಂತ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಗೆ ಪ್ರತಿದಿನ 2GB ಡೇಟಾ & ಅನ್ಲಿಮಿಟೆಡ್ ಕರೆಗಳನ್ನು ನೀಡುವಂತ ಹೊಸ 84…

Read More
Milk Price

Milk Price: ಮತ್ತೆ ಹಾಲಿನ ದರ ಏರಿಕೆ?: ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಸ್ಪಷ್ಟನೆ!

Milk Price: ಹಾಲಿನ ಬೆಲೆ ಏರಿಕೆ ಇಲ್ಲ ಎಂಬ ಸಚಿವರ ಸ್ಪಷ್ಟನೆ: ನಕಲಿ ನಂದಿನಿ ತುಪ್ಪದ ಜಾಲಕ್ಕೆ ಸರ್ಕಾರದ ಕಡಿವಾಣ! ಕರ್ನಾಟಕದಲ್ಲಿ ಇತ್ತೀಚೆಗೆ ನಂದಿನಿ ತುಪ್ಪದ ಬೆಲೆಯಲ್ಲಿ ಗಣನೀಯ ಏರಿಕೆಯಾಗಿ ಜನರು ಆತಂಕಕ್ಕೀಡಾಗಿದ್ದರು. ಜಿಎಸ್‌ಟಿ ಪರಿಷ್ಕರಣೆಯಿಂದಾಗಿ ನಂದಿನಿ ತುಪ್ಪದ ಬೆಲೆ ಸುಮಾರು ₹90 ರಷ್ಟು ಏರಿಕೆಯಾಗಿತ್ತು. ಇದರ ಬೆನ್ನಲ್ಲೇ “ಇನ್ನು ಹಾಲಿನ ಬೆಲೆಯೂ ಏರಿಕೆಯಾಗುತ್ತದೆಯೇ?” ಎಂಬ ಚರ್ಚೆಗಳು ಜೋರಾಗಿದ್ದವು. ಆದರೆ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು ಈ ಊಹಾಪೋಹಗಳಿಗೆ ತಡೆ ಹಾಕುವಂತೆ ಸ್ಪಷ್ಟ ಸಂದೇಶ ನೀಡಿದ್ದಾರೆ:…

Read More
gruhalakshmi Yojana

gruhalakshmi Yojana: ಮೇ ತಿಂಗಳಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಮೂರು ಕಂತಿನ ಹಣ ಬಿಡುಗಡೆ! ಗೃಹಲಕ್ಷ್ಮಿ ಯೋಜನೆ

gruhalakshmi Yojana: ಮೇ ತಿಂಗಳಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಮೂರು ಕಂತಿನ ಹಣ ಬಿಡುಗಡೆ! ಗೃಹಲಕ್ಷ್ಮಿ ಯೋಜನೆ  ನಮ್ಮ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರವರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡುತ್ತಾರೆ.! ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಸಾಕಷ್ಟು ಪ್ರಾಮುಖ್ಯತೆ ಹಾಗೂ ಜನಪ್ರಿಯ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆಯಾಗಿದೆ. ಈ ಯೋಜನೆಯಿಂದ ಕಳೆದ ಮೂರು ತಿಂಗಳಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗಿಲ್ಲ…

Read More
new online application for ration card

ಹೊಸ ರೇಷನ್ ಕಾರ್ಡ್ ಅರ್ಜಿ: ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ! new online application for ration card

new online application for ration card: ರೇಷನ್ ಕಾರ್ಡ್ (Ration card) ಪಡೆಯಲು ಅರ್ಜಿ ಆಹ್ವಾನ..! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರ… ಪಡಿತರ ಚೀಟಿ ಪಡೆಯಲು ಬಯಸುವಂಥವರಿಗೆ ಹಾಗೂ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವವರಿಗೆ ಇದೀಗ ನಮ್ಮ ರಾಜ್ಯ ಸರ್ಕಾರ  ಕಡೆಯಿಂದ ಮತ್ತೊಂದು ಗುಡ್ ನ್ಯೂಸ್.! ಹೌದು ಸ್ನೇಹಿತರೆ ಬಡತನ ರೇಖೆಗಿಂತ ಕೆಳಗಿರುವವರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಮತ್ತು ಬಡವರಿಗೆ ಇದೀಗ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು…

Read More
KEF Scholarship 2025

KEF Scholarship 2025-26: 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ ಪ್ರತಿ ತಿಂಗಳು ₹3500 ವಿದ್ಯಾರ್ಥಿ ವೇತನ ಬೇಗ ಅರ್ಜಿ ಸಲ್ಲಿಸಿ

KEF Scholarship 2025-26: 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ ಪ್ರತಿ ತಿಂಗಳು ₹3500 ವಿದ್ಯಾರ್ಥಿ ವೇತನ ಬೇಗ ಅರ್ಜಿ ಸಲ್ಲಿಸಿ ನಮಸ್ಕಾರ ಸ್ನೇಹಿತರೆ ಬಡ ಮಕ್ಕಳಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವಂಥ ವಿದ್ಯಾರ್ಥಿಗಳಿಗೆ ಇದೀಗ ಕೋಟಕ್ ಎಜುಕೇಶನ್ ಫೌಂಡೇಶನ್ ವತಿಯಿಂದ ಬರೋಬ್ಬರಿ ಪ್ರತಿ ತಿಂಗಳು 3500 ರೂಪಾಯಿ ಸ್ಕಾಲರ್ಶಿಪ್ ಸಿಗುವ ಹೊಸ ಯೋಜನೆ ಪ್ರಾರಂಭ ಮಾಡಲಾಗಿದ್ದು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ವಿದ್ಯಾರ್ಥಿಗಳು ತಮ್ಮ ಉನ್ನತ…

Read More