Headlines
Gold Price

Gold Price: ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ, ಆಭರಣ ಪ್ರಿಯರಿಗೆ ಮಾತ್ರ ಶಾಕಿಂಗ್ ನ್ಯೂಸ್, ಇಂದು 10 ಗ್ರಾಂ ಬಂಗಾರದ ಬೆಲೆ ಎಷ್ಟು.?

Gold Price: ಚಿನ್ನದ ಬೆಲೆಯಲ್ಲಿ ಸ್ವಲ್ಪ ಏರಿಕೆ: ಆಭರಣ ಪ್ರಿಯರಿಗೆ ಏನು ಸಂದೇಶ? ಬೆಳ್ಳಿಯ ಭಾರಿ ಇಳಿಕೆಯು ಹೂಡಿಕೆಯ ಅವಕಾಶವಾಗಿದೆ ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಕೇವಲ ಒಂದು ಲೋಹವಲ್ಲ, ಅದು ಸಂಪತ್ತು, ಭದ್ರತೆ ಮತ್ತು ಸಂತೋಷದ ಸಂಕೇತವಾಗಿದೆ. ಹಬ್ಬಗಳು, ವಿವಾಹಗಳು ಅಥವಾ ಹೂಡಿಕೆಯ ಉದ್ದೇಶಕ್ಕಾಗಿ ಚಿನ್ನ ಖರೀದಿಸುವ ಸಂಪ್ರದಾಯ ನಮ್ಮ ಜೀವನದ ಒಂದು ಭಾಗವಾಗಿತ್ತು. ಆದರೆ ಇಂದಿನ ಆರ್ಥಿಕ ಜಗತ್ತಿನಲ್ಲಿ ಚಿನ್ನದ ಬೆಲೆಗಳು ಅಂತರರಾಷ್ಟ್ರೀಯ ಮಾರುಕಟ್ಟೆಗಳ ಹಗಲುಬೀಳು ಏಣಿಯಂತೆ ಏರುಬೀಳುತ್ತಿವೆ. ನವೆಂಬರ್ 21, 2025 ರಂದು ಭಾರತದ…

Read More
ಸಿಎಂ ಬದಲಾವಣೆ

ಸಿಎಂ ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ “ರಹಸ್ಯ ಒಪ್ಪಂದ”: ಡಿಕೆಶಿ ಸ್ಫೋಟಕ ಹೇಳಿಕೆ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಚರ್ಚೆ: ಡಿ.ಕೆ. ಶಿವಕುಮಾರ್‌ರ “ರಹಸ್ಯ ಒಪ್ಪಂದ” ಹೇಳಿಕೆಯಿಂದ ರಾಜಕೀಯ ತಾಪ ಏರಿಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರೈಸಿದ ನಂತರ ಮುಖ್ಯಮಂತ್ರಿ ಹುದ್ದೆಯ ಸುತ್ತಲೂ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನೀಡಿದ ಇತ್ತೀಚಿನ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಬಾಂಬ್ ಸಿಡಿದಂತೆ ಪರಿಣಮಿಸಿದೆ. “ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ನಾನು ಸಾರ್ವಜನಿಕವಾಗಿ ಮಾತನಾಡಲು ಬಯಸುವುದಿಲ್ಲ. ಇದು ಪಕ್ಷದಲ್ಲಿ ನಾಲ್ಕರಿಂದ ಐದು ಜನರ…

Read More
Airtel 469 Recharge plan

Airtel 469 Recharge plan: ಏರ್ಟೆಲ್ ಕೇವಲ 469 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ

ಏರ್ಟೆಲ್ ಕೇವಲ 469 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ನಮ್ಮ ಭಾರತ ದೇಶದಲ್ಲಿ ಅತ್ಯಂತ ದೊಡ್ಡ ಹಾಗೂ ಅತಿ ಹೆಚ್ಚು ಗ್ರಾಹಕರು ಹೊಂದಿರುವ ಪ್ರೈವೇಟ್ ಟೆಲಿಕಾಂ ಸಂಸ್ಥೆ ಎಂದರೆ ಅದು ಏರ್ಟೆಲ್ ಟೆಲಿಕಾಂ ಸಂಸ್ಥೆಯಾಗಿದೆ ಈ ಒಂದು ಟೆಲಿಕಾಂ ಸಂಸ್ಥೆ ನಮ್ಮ ಭಾರತದ ವಿವಿಧ ಪ್ರದೇಶಗಳಲ್ಲಿ ಹಾಗೂ ವಿವಿಧ ಗ್ರಾಮೀಣ ಭಾಗಗಳಲ್ಲಿ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಭಾರತ ದೇಶದ ಜನರಿಗೆ ಟೆಲಿಕಾಂ ಸೇವೆಯನ್ನು ನೀಡುತ್ತಿದೆ.! ಏರ್ಟೆಲ್ ತನ್ನ ಗ್ರಾಹಕರಿಗಾಗಿ ಕಡಿಮೆ…

Read More
pm awas yojana 2025 online apply

ಬಡವರಿಗೆ ಉಚಿತ ಮನೆ ಹಂಚಿಕೆ, ಉಚಿತ ಮನೆ ಪಡೆಯಲು ಈ ಯೋಜನೆಗೆ ಅರ್ಜಿ ಸಲ್ಲಿಸಿ! pm awas yojana 2025 online apply

pm awas yojana 2025 online apply: ಬಡವರಿಗೆ ಉಚಿತ ಮನೆ ಹಂಚಿಕೆ, ಉಚಿತ ಮನೆ ಪಡೆಯಲು ಈ ಯೋಜನೆಗೆ ಅರ್ಜಿ ಸಲ್ಲಿಸಿ! ನಮಸ್ಕಾರ ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 (PMAY) ಮೂಲಕ ಬಡವರಿಗೆ ಹಾಗೂ ಮನೆ ಇಲ್ಲದಂತ ಬಡ ಕುಟುಂಬಗಳಿಗೆ ಮತ್ತು ಹಿಂದುಳಿದ ವರ್ಗದವರಿಗೆ ಇದೀಗ ಕೇಂದ್ರ ಸರ್ಕಾರ ಉಚಿತ ಮನೆ ನೀಡುತ್ತಿದೆ ಅಥವಾ ಮನೆ ಕಟ್ಟಿಸಲು ಆರ್ಥಿಕ ನೆರವು ನೀಡುತ್ತಿದೆ ಹಾಗಾಗಿ ನಿಮಗೆ ಮನೆ ಇಲ್ಲವೇ ಹಾಗೂ ಸ್ವಂತ ಮನೆ ಕಟ್ಟಿಸಲು…

Read More
Jio New Recharge Plan

Jio New Recharge Plan: ಜಿಯೋ ಗ್ರಾಹಕರಿಗೆ ಪ್ರತಿ ದಿನ 2 GB ಡೇಟಾ & ಅನ್ಲಿಮಿಟೆಡ್ ಕರೆಗಳು ನೀಡುವ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ

Jio New Recharge Plan: ಜಿಯೋ ಗ್ರಾಹಕರಿಗೆ ಪ್ರತಿ ದಿನ 2 GB ಡೇಟಾ & ಅನ್ಲಿಮಿಟೆಡ್ ಕರೆಗಳು (calls) ನೀಡುವ 84 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ನಮಸ್ಕಾರ ಸ್ನೇಹಿತರೆ ನೀವು ಜಿಯೋ ಗ್ರಾಹಕರಾಗಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್, ಮುಕೇಶ್ ಅಂಬಾನಿ ಒಡೆತನದಲ್ಲಿರುವಂತ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಗೆ ಪ್ರತಿದಿನ 2GB ಡೇಟಾ & ಅನ್ಲಿಮಿಟೆಡ್ ಕರೆಗಳನ್ನು ನೀಡುವಂತ ಹೊಸ 84…

Read More
pm kisan 20th installment

pm kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಈ ದಿನ ಬಿಡುಗಡೆ! ಹಣ ಪಡೆಯಲು ತಕ್ಷಣ ಈ ಕೆಲಸ ಮಾಡಿ

pm kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಈ ದಿನ ಬಿಡುಗಡೆ! ಹಣ ಪಡೆಯಲು ತಕ್ಷಣ ಈ ಕೆಲಸ ಮಾಡಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಸಬ್ಸಿಡಿ ಹಾಗೂ ರೈತರಿಗೆ ಉಪಯೋಗವಾಗುವ ಯೋಜನೆಗಳ ಪೈಕಿ ಪಿಎಂ ಕಿಸಾನ್ ಯೋಜನೆ ಕೂಡ ಒಂದಾಗಿದೆ.! ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ರೈತರ ಖಾತೆಗೆ ವರ್ಷಕ್ಕೆ ಆರು ಸಾವಿರ ಹಣವನ್ನು 3 ಕಂತಿನ ರೂಪದಲ್ಲಿ ಪ್ರತಿವರ್ಷ ರೈತರ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ…

Read More
Vidyadhan Scholarship 2025

Vidyadhan Scholarship 2025: ಹತ್ತನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ 75,000 ವರೆಗೆ ಸ್ಕಾಲರ್ಶಿಪ್ ಸಿಗುತ್ತೆ! ವಿದ್ಯಾಧನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

Vidyadhan Scholarship 2025: ಹತ್ತನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ 75,000 ವರೆಗೆ ಸ್ಕಾಲರ್ಶಿಪ್ ಸಿಗುತ್ತೆ! ವಿದ್ಯಾಧನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಹತ್ತನೇ ತರಗತಿ ಪಾಸಾದಂತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇದೀಗ ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿ ವೇತನದ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ಗರಿಷ್ಠ 75,000 ವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಹಾಗಾಗಿ ಈ ಒಂದು ಲೇಖನಯ ಮೂಲಕ ಈ ವಿದ್ಯಾರ್ಥಿ ವೇತನದ…

Read More
PM Awas Yojana 2025

ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನ! ಕೊನೆಯ ದಿನಾಂಕ ವಿಸ್ತರಣೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ | PM Awas Yojana 2025

PM Awas Yojana 2025:ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನ! ಕೊನೆಯ ದಿನಾಂಕ ವಿಸ್ತರಣೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ ನಮ್ಮ ಭಾರತ ದೇಶದಲ್ಲಿ ಇಂದಿಗೂ ಕೂಡ ಸಾಕಷ್ಟು ಜನರು ಸ್ವಂತ ಮನೆ ಇಲ್ಲದೆ ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ ಹಾಗಾಗಿ ಕೇಂದ್ರ ಸರ್ಕಾರ ಬಡ ಜನರಿಗೆ ಮತ್ತು ಆರ್ಥಿಕವಾಗಿ ಹಿಂದುಳಿದಂತವರಿಗೆ ಹಾಗೂ ಸ್ವಂತ ಮನೆ ಮಾಡಲು ಬಯಸುವಂಥವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ಹೌದು ಸ್ನೇಹಿತರೆ ಇದೀಗ ಕೇಂದ್ರ ಸರ್ಕಾರ ಪಿಎಂ…

Read More
free lpg connection online apply

ಉಚಿತವಾಗಿ LPG ಗ್ಯಾಸ್ ಸಿಲೆಂಡರ್ ಪಡೆಯಲು ಅರ್ಜಿ ಆಹ್ವಾನ, ರೂ.300 ಸಬ್ಸಿಡಿ ಹಣ ಸಿಗುತ್ತೆ, ಈ ರೀತಿ ಅರ್ಜಿ ಸಲ್ಲಿಸಿ, free lpg connection online apply

free lpg connection online apply:- ಉಚಿತವಾಗಿ LPG ಗ್ಯಾಸ್ ಸಿಲೆಂಡರ್ ಪಡೆಯಲು ಅರ್ಜಿ ಆಹ್ವಾನ, ರೂ.300 ಸಬ್ಸಿಡಿ ಹಣ ಸಿಗುತ್ತೆ, ಈ ರೀತಿ ಅರ್ಜಿ ಸಲ್ಲಿಸಿ, ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದಂತ ಜನರಿಗೆ ಹಾಗೂ ಬಡ ಕುಟುಂಬಗಳಿಗೆ ಉಚಿತವಾಗಿ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಎಲ್ ಪಿ ಜಿ ಗ್ಯಾಸ್ ಸಿಲೆಂಡರ್…

Read More
New Gratuity Rule

New Gratuity Rule: ಖಾಸಗಿ ನೌಕರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್‌! ಗ್ರ್ಯಾಚುಟಿ ನಿಯಮದಲ್ಲಿ ಬದಲಾವಣೆ; ಏನದು ಗೊತ್ತಾ?

New Gratuity Rule: ಖಾಸಗಿ ನೌಕರರಿಗೆ ಬಂಪರ್ ಸುದ್ದಿ: ಗ್ರ್ಯಾಚುಟಿ ನಿಯಮದಲ್ಲಿ ದೊಡ್ಡ ಬದಲಾವಣೆ! ಭಾರತದಲ್ಲಿ ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡುವ ಲಕ್ಷಾಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದಿಂದ ಒಂದು ದೊಡ್ಡ ಗುಡ್ ನ್ಯೂಸ್ ಬಂದಿದೆ. ಹೊಸ ಕಾರ್ಮಿಕ ಸಂಹಿತೆಗಳ ಜಾರಿಯೊಂದಿಗೆ ಗ್ರ್ಯಾಚುಟಿ (ನಿವೃತ್ತಿ ಭತ್ಯೆ) ಪಡೆಯುವ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಇದು ವಿಶೇಷವಾಗಿ ಒಪ್ಪಂದ ಆಧಾರಿತ (contract basis), ಸ್ಥಿರ ಅವಧಿಯ (fixed-term employment) ಮತ್ತು ಶಾರ್ಟ್-ಟರ್ಮ್ ಉದ್ಯೋಗಿಗಳಿಗೆ ದೊಡ್ಡ ಆಸರೆಯಾಗಲಿದೆ.     ಹೊಸ…

Read More