PM kisan samman Money release :- ನಮಸ್ಕಾರ ಸ್ನೇಹಿತರೆ ಪಿಎಂ ಕಿಸಾನ್ ನಿಧಿ ಯೋಜನೆಯ 17ನೇ ಕಂತಿನ ಹಣವನ್ನು ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಡುಗಡೆ ಮಾಡಿದ್ದಾರೆ ಈ ಹಣ ಎಷ್ಟು ರೈತರಿಗೆ ಬಂದಿದೆ ಹಾಗೂ ನಿಮಗೆ ಹಣ ಬಂದಿಲ್ಲ ಅಂದರೆ ಏನು ಮಾಡಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ನಿಮಗೆ ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ
ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ ಇಲ್ಲಿದೆ ಸಂಪೂರ್ಣ ಮಾಹಿತಿ
ಇದೇ ರೀತಿ ಸರಕಾರಿ ಯೋಜನೆ ಹಾಗೂ ಸರ್ಕಾರಿ ನೌಕರಿಗಳ ಬಗ್ಗೆ ಮಾಹಿತಿ ಬೇಕಾದರೆ ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವಂತೆ ಹುದ್ದೆಗಳ ಕುರಿತು ಪ್ರತಿದಿನವೂ ನಿಮಗೆ ಮಾಹಿತಿಯನ್ನು ನಮ್ಮ WhatsApp & Telegram ಗ್ರೂಪ್ಗಳಲ್ಲಿ ಅಪ್ಡೇಟ್ ಮಾಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ನಮ್ಮ WhatsApp & Telegram ಗ್ರೂಪ್ ಗೆ ಜಾಯಿನ್ ಆಗಲು ಪ್ರಯತ್ನ ಮಾಡಿ
ಮೂರನೇ ಹಂತದ ಬೆಳೆ ಪರಿಹಾರ ಹಣ ಬಿಡುಗಡೆ ಇಲ್ಲಿದೆ ಸಂಪೂರ್ಣ ಮಾಹಿತಿ
(PM kisan samman Money release) ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆ..?
ಹೌದು ಗೆಳೆಯರೇ ನಿಮಗೆ ಎಲ್ಲರಿಗೂ ಗೊತ್ತಿರುವಂತೆ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆ ಪಿಎಂ ನರೇಂದ್ರ ಮೋದಿಯವರು ಜಾರಿಗೆ ತಂದಿದ್ದಾರೆ ಈ ಯೋಜನೆ ಮೂಲಕ ರೈತರ ಖಾತೆಗೆ ವರ್ಷಕ್ಕೆ ₹6000 ಯಂತೆ ಮೂರು ಕಂತುಗಳಲ್ಲಿ ಹಣ ವರ್ಗಾವಣೆ ಮಾಡಲಾಗುತ್ತಿದೆ ಇಲ್ಲಿವರೆಗೂ ರೈತರು ಸುಮಾರು ಈ ಯೋಜನೆ ಮೂಲಕ 16 ಕಂತಿನ ಹಣವನ್ನು ಅಂದರೆ 32 ಸಾವಿರ ಹಣವನ್ನು ಪಡೆದುಕೊಂಡಿದ್ದಾರೆ
ಇವಾಗ ಈ ಯೋಜನೆಯನ್ನು ಪ್ರಧಾನಮಂತ್ರಿ ಅವರು ಮತ್ತೆ ಅಧಿಕಾರಕ್ಕೆ ಬಂದ ನಂತರ ಮುಂದುವರಿಸಿದ್ದಾರೆ ಹಾಗೂ ಈ ಯೋಜನೆಯ 17ನೇ ಕಂತಿನ ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
(PM kisan samman Money release) 17ನೇ ಕಂತಿನ ಹಣ ಬಿಡುಗಡೆ…?
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸತತವಾಗಿ ಮೂರನೇ ಬಾರಿ ಅಧಿಕಾರವನ್ನು ಸ್ವೀಕರಿಸಿದ್ದಾರೆ ಈ ದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯ ಮೂಲಕ ರೈತರಿಗೆ ಇವತ್ತು 20,000 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದ್ದಾರೆ ಹಾಗಾಗಿ ಪಿಎಂ ಕಿಸಾನ್ ಸನ್ಮಾನ ಯೋಜನೆಯ ಲಾಭ ಪಡಿತಿರುವಂತ ರೈತರ ಖಾತೆಗೆ ಇವತ್ತು ಹಣ ಜಮಾ ಮಾಡಲು ಪ್ರಾರಂಭ ಮಾಡಿದ್ದಾರೆ ಹಾಗಾಗಿ ನಿಮ್ಮ ಖಾತೆಗೆ ಹಣ ಬಂದಿದೆ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳಿ
ಹೌದು ಸ್ನೇಹಿತರೆ ಇವತ್ತು ಸುಮಾರು 20 ಸಾವಿರ ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದ್ದು ಕೆಲ ರೈತರಿಗೆ ಮಾತ್ರ 17ನೇ ಕಂತಿನ ಹಣವನ್ನು ಜಮಾ ಮಾಡಲಾಗುತ್ತಿದ್ದು ಇನ್ನುಳಿದ ರೈತರಿಗೆ ಈ ಜೂನ್ ತಿಂಗಳ ಕೊನೆಯಲ್ಲಿ ಅಥವಾ ಜುಲೈ ತಿಂಗಳ ಮೊದಲ ವಾರದಲ್ಲಿ ಎಲ್ಲಾ ರೈತರ ಖಾತೆಗೆ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯ ಹಣವನ್ನು ಬಿಡುಗಡೆ ಮಾಡಲಾಗುತ್ತೆ ಎಂಬ ಮಾಹಿತಿ ದೊರೆತಿದೆ ಹಾಗಾಗಿ ನಿಮಗೆ ಹಣ ಬಂದಿಲ್ಲ ಎಂದರೆ ಭಯಪಡುವಂತ ಅವಶ್ಯಕತೆ ಇಲ್ಲ ನಿಮಗೆ ಜೂನ್ ಕೊನೆಯ ವಾರದವರೆಗೂ ಅಥವಾ ಮೊದಲ ವಾರದಲ್ಲಿ ಹಣ ಬರುತ್ತೆ
ನೀವು ಇಲ್ಲಿವರೆಗೂ ಪಿಎಂ ಕಿಸಾನ್ ಸನ್ಮಾನ್ಯ ನಿಧಿ ಯೋಜನೆಯ ಯಾವುದೇ ರೀತಿ ಹಣ ಪಡೆದಿಲ್ಲ ಅಂದರೆ ಅದಕ್ಕೆ ಕೆಲವೊಂದು ಕಾರಣಗಳು ಇರುತ್ತವೆ. ಇದರ ಬಗ್ಗೆ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿದ್ದೇವೆ
(PM kisan samman Money release) ಪಿಎಂ ಕಿಸಾನ್ ಸನ್ಮಾನ್ಯ ನಿಧಿ ಯೋಜನೆಯ ಹಣ ಜಮಾ ಆಗದೆ ಇರಲು ಕಾರಣ..?
ಹೌದು ಸ್ನೇಹಿತರೆ ಇನ್ನು ತುಂಬಾ ಜನರಿಗೆ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯ ಹಣ ಜಮಾ ಆಗಿಲ್ಲ ಅಂತ ರೈತರಿಗೆ ಕೆಲವೊಂದು ಕಾರಣಗಳಿಂದ ಹಣ ಜಮಾ ಆಗಿರುವುದಿಲ್ಲ.
ಹೌದು ಸ್ನೇಹಿತರೆ ಈ ಕಿಸಾನ್ ಸನ್ಮಾನ ನಿಧಿ ಯೋಜನೆಯ ಹಣ ಜಮಾ ಆಗಬೇಕೆಂದರೆ ನೀವು ನಿಮ್ಮ ಬ್ಯಾಂಕ್ ಖಾತೆಯ ಸರಿಯಾಗಿರಬೇಕಾಗುತ್ತದೆ ಅಂದರೆ ನಿಮ್ಮ ಬ್ಯಾಂಕ್ ಖಾತೆಗೆ ಕೆವೈಸಿ ಮಾಡಿಸುವುದು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಮತ್ತು NPCI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿರುತ್ತದೆ ಜೊತೆಗೆ ನಿಮ್ಮ ಪಾಣಿಗೆ ಅಥವಾ ಹೊಲಕ್ಕೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮಗೆ ಹಣ ಬರುತ್ತೆ ಇಲ್ಲವಾದರೆ ಹಣ ಬರುವುದಿಲ್ಲ
ಹೌದು ಸ್ನೇಹಿತರೆ ಎಲ್ಲಾ ಸರಿ ಇದ್ದು ನಿಮಗೆ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಕೃಷಿ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ಗ್ರಾಮ ಲೆಕ್ಕೀಗ ಅಧಿಕಾರಿಯನ್ನು ಸಂಪರ್ಕಿಸುವುದು ಉತ್ತಮ ಅವರ ಸಲಹೆ ಮೇರೆಗೆ ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಹಾಗೂ ಹಣ ಬರಲು ಏನು ಮಾಡಬೇಕೆಂಬ ಸಂಪೂರ್ಣ ಮಾಹಿತಿಯನ್ನು ಅವರು ತಿಳಿಸಿಕೊಡುತ್ತಾರೆ
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರ ಹಾಗೂ ಕುಟುಂಬದ ಸದಸ್ಯರೊಂದಿಗೆ ಮತ್ತು ನಿಮ್ಮ ಮನೆ ಅಕ್ಕ ಪಕ್ಕದಲ್ಲಿ ಹಾಗೂ ರೈತರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಹಾಗೂ ಹೆಚ್ಚಿನ ಮಾಹಿತಿ ಪ್ರತಿದಿನ ಪಡೆಯಬೇಕೆಂದರೆ ನಮ್ಮ WhatsApp & telegram ಗ್ರೂಪುಗಳಿಗೆ ಜೋಯಿನ್ ಆಗಬಹುದು